The specimen was collected and sent to ZSI who confirmed that this was the first-ever record of Euthyrrhapha pacifica in India

General

ಬೆಂಗಳೂರು

ರಾಪಿಡ್ ಈಟಿ: ತ್ವರಿತವಾಗಿ ಕ್ಯಾನ್ಸರ್ ಬಯಾಪ್ಸಿ ಮಾಡಲು ಹೊಸ ವಿಧಾನ ಒಳಗೊಂಡ ನವೀನ ಸಾಧನವನ್ನು ರೂಪಿಸಿರುವ ಐಐಎಸ್ಸಿ ವಿಜ್ಞಾನಿಗಳು 

ಮುಂಬೈ

ಐಐಟಿ ಬಾಂಬೆ ಯ ಬ್ಯಾಟರಿ ಪ್ರೋಟೋಟೈಪಿಂಗ್ ಲ್ಯಾಬ್ ನ ಸಂಶೋಧಕರು ಇಂಧನ (ಶಕ್ತಿ) ಶೇಖರಣಾ ಸಾಧನವಾಗಿರುವ ರೀಚಾರ್ಜ್ ಮಾಡಬಹುದಾದ ಬ್ಯಾಟರಿಗಳ ಬಗ್ಗೆ ಅಧ್ಯಯನ ನಡೆಸುತ್ತಿದ್ದಾರೆ. 

ಮುಂಬೈ

ಸ್ಥಳ ಆಧಾರಿತ ಸೇವೆಗಳು ಪ್ರತಿಯೊಬ್ಬರ ಜೀವನದ ಅತ್ಯಗತ್ಯ ಭಾಗವಾಗಿದೆ. ವಿಶೇಷವಾಗಿ ಸ್ಮಾರ್ಟ್ ಫೋನ್‌ ಮೂಲಕ ಬಳಸುವ ಗೂಗಲ್ ಮ್ಯಾಪ್ಸ್, ಓಲಾ, ಉಬರ್ ನಂತಹ ಆಪ್ ಗಳು ಇಂತಹ ಸ್ಥಳ ಆಧಾರಿತ ಸೇವೆಯ ಮೇಲೆ ಅವಲಂಬಿತವಿವಾಗಿದೆ. ಈ ಸೇವೆಯನ್ನು ಕಲ್ಪಿಸುವುದಕ್ಕೆ ಪೂರಕವಾದ ಅಂಶವೆಂದರೆ ಅಮೇರಿಕಾ ದೇಶಕ್ಕೆ ಸೇರಿದ ಗ್ಲೋಬಲ್ ಪೊಸಿಷನಿಂಗ್ ಸಿಸ್ಟಮ್ (ಜಿಪಿಎಸ್), ರಷ್ಯಾದ ಗ್ಲೊನಾಸ್ (GLONAS), ಅಥವಾ ಯುರೋಪ್ ನ ಗೆಲಿಲಿಯೋ (Galileo) ಎಂಬ ಜಾಗತಿಕ ಸಂಚರಣೆ ಉಪಗ್ರಹ ವ್ಯವಸ್ಥೆ.

Bengaluru

ಉಷ್ಣವಲಯದ ಸವನ್ನಾಗಳನ್ನು ನೋಡುವುದೇ ಕಣ್ಣಿಗೆ ಹಬ್ಬ. ಅಲ್ಲಿ ತಂಪೆನಿಸುವ ಎತ್ತರದ ಮರಗಳಿಲ್ಲದೇ ಇರಬಹುದು, ಆದರೆ ಎಲ್ಲಿನೋಡಿದರೂ ಹಸಿರು ಹುಲ್ಲು, ವಿವಿಧ ಚಿಟ್ಟೆಗಳೂ, ಕೀಟಗಳೂ, ಅವುಗಳನ್ನು ಹಿಡಿಯಲು ಅಡಗಿ ಕುಳಿತ ಹಕ್ಕಿಗಳೂ, ಹಾವು-ಹಲ್ಲಿ-ಓತಿಕೇತಗಳೂ ಕಾಣಸಿಗುತ್ತವೆ. ವಿಸ್ತಾರವಾದ ಹುಲ್ಲುಗಾವಲುಗಳಿಂದ ತುಂಬಿರುವ ಸವನ್ನಾಗಳನ್ನು, ಸಾಮಾನ್ಯವಾಗಿ ಪಾಳುಭೂಮಿಗಳು ಎಂದು ತಪ್ಪಾಗಿ ವರ್ಗೀಕರಿಸಲಾಗುತ್ತದೆ. ಇತ್ತೀಚಿನ ಅಧ್ಯಯನದ ಪ್ರಕಾರ, ಈ ಉಷ್ಣವಲಯದ ಹುಲ್ಲುಗಾವಲೆಂಬ ಪರಿಸರ ವ್ಯವಸ್ಥೆಗಳು, ಹಲವು ಬಗೆಯಲ್ಲಿ ಅನನ್ಯವೆನಿಸಿದ್ದು, ಭೂಮಿಯ ಮೇಲೆ ಮತ್ತೆಲ್ಲಿಯೂ ಕಂಡುಬರದ ಹಲವಾರು ಸಸ್ಯಗಳಿಗೆ ನೆಲೆಯಾಗಿದೆ.

Bengaluru

ಒಂದು ಅದ್ಭುತವಾದ ವರ್ಷದ ಅಂತ್ಯದಲ್ಲಿದ್ದೇವೆ ನಾವು! ೨೦೨೧ ವರ್ಷದಲ್ಲಿ ಸಂಶೋಧನೆ ವಿಷಯದಲ್ಲಿ ಭಾರತದಲ್ಲಿ ನಡೆದ  ಘಟನೆಗಳನ್ನು ಮೆಲುಕುಹಾಕುವ ಬನ್ನಿ! ೨೦೨೧ ನೇ ಇಸವಿ ಬಹಳಷ್ಟು ಜನರಿಗೆ  ಏರುಪೇರಾಗಿತ್ತು. ಕೋವಿಡ್ -೧೯ ಹರಡುವಿಕೆಯ ಅಲೆ ಶಿಖರದಲ್ಲಿದ್ದರೂ ೨೦೨೦ರಲ್ಲಿ ಕಂಡುಹಿಡಿದ ಲಸಿಕೆಯನ್ನು ಭಾರತದಲ್ಲಿ ೨೦೨೧ ರಲ್ಲಿ ಪರಿಚಯಿಸಿದ್ದು ಒಂದು ಸಾಧನೆ. ಹೀಗೆ ವಿಜ್ಞಾನ, ಇಂಜಿನಿಯರಿಂಗ್, ಗಣಿತ, ಔಷಧಿ ಇನ್ನೂ ಇತರೆ ವಿಷಯಗಳಲ್ಲಿ ಸಂಶೋಧನೆ ಎಲ್ಲೆಮೀರಿದೆ. ನಾವು ಸಂಶೋಧನೆಯ ಹಾದಿಯಲ್ಲಿ ಮಾಡಿದ ಸಾಧನೆಗಳನ್ನು, ಮತ್ತು ಖ್ಯಾತಿಗಳನ್ನು ಒಮ್ಮೆ ಮೆಲುಕು ಹಾಕುವ ಸಮಯ ಇದು!

Bengaluru

ಕಪ್ಪೆಗಳಿಗೆ ಔತಣ ಕೂಟವಾದ ಬತ್ತದ ಗದ್ದೆಗಳು
ಗದ್ದೆಯ ಕೀಟಕಗಳನ್ನು ನಿಯಂತ್ರಿಸಲು ಕಪ್ಪೆಗಳಲ್ಲಿದೆ ಅಪರೂಪದ ಪ್ರತಿಭೆ. 

Mumbai

ಲ್ಯಾಕ್ಟಿಕ್ ಆಮ್ಲ ವನ್ನು ವೆಚ್ಚ ಪರಿಣಾಮಕಾರಿ ಹಾಗೂ ಪರಿಸರ ಸ್ನೇಹಿಯನ್ನಾಗಿಸಲು ಕ್ಷಾರ ಹಾಗೂ ಕಿಣ್ವಗಳ ಬಳಕೆಯಲ್ಲಿ ಸುಧಾರಣೆಯ ಅಗತ್ಯವಿದೆ.

Mumbai

ನಗರ ಪ್ರದೇಶದ ಅಪೌಷ್ಟಿಕತೆಯ ನಿವಾರಣೆಗೆ ರುಚಿಯಾದ ಹಾಗೂ ವೈವಿಧ್ಯಮಯವಾದ ಪೂರಕ ಆಹಾರ  ಪದಾರ್ಥಗಳು ಪರಿಹಾರ ನೀಡಬಹುದು

Bengaluru

ಹೆಸರಿಗೆ ತಕ್ಕಂತೆ ಕಾಸ್ಮಿಕ್ ಕಿರಣಗಳು ಅಮೋಘವಾದ ಕಿರಣಗಳು. ದೂರದ ಬ್ರಹ್ಮಾಂಡದಲ್ಲಿನ ವಿಪರೀತ ಘಟನೆಗಳಿಂದ ಉತ್ಪನ್ನವಾಗುವ ಈ ಕಿರಣಗಳು ಭೂಮಿಯನ್ನು ತಲುಪುವ ಮುನ್ನ ಬೆಳಕಿನ ವೇಗದ ಸಮೀಪದ ವೇಗದಲ್ಲಿ ಬಾಹ್ಯಾಕಾಶದೊಳಗೆ ಬಹಳ ದೂರ ಸಂಚರಿಸುತ್ತವೆ. ಇವುಗಳಲ್ಲಿ ಕೆಲವು ಕಿರಣಗಳನ್ನು ಭೂಮಿಯ ವಾಯುಮಂಡಲ ಹೀರಿಕೊಳ್ಳುತ್ತದೆ, ಇನ್ನು ಹಲವು ಕಿರಣಗಳು ಭೂಮಿಯ ಮೇಲ್ಪದರದವರೆಗೆ ಚಲಿಸುತ್ತವೆ. ಈ ಕಾಸ್ಮಿಕ್ ಕಿರಣಗಳೊಳಗೆ ಏನಿದೆ, ಯಾವ ಖಗೋಳ ಘಟನೆಗಳಿಂದ ಇವು ಹುಟ್ಟುತ್ತವೆ, ಇವನ್ನೇಕೆ ನಾವು ಭೂಮಿಯ ಮೇಲೆ ಗಮನಿಸುತ್ತೇವೆ - ಈ ಪ್ರಶ್ನೆಗಳು ಕಾಸ್ಮಿಕ್ ಕಿರಣಗಳು ಆವಿಷ್ಕಾರಗೊಂಡ 1912 ನೇ ಇಸವಿಯಿಂದ ಖಗೋಳ ವಿಜ್ಞಾನಿಗಳನ್ನು ಚಕಿತಗೊಳಿಸಿವೆ.

Mumbai

ಜೂನ್ 2019 ರಲ್ಲಿ ಚೆನ್ನೈನ ಜನತೆ ಒಂದು ಭಯಾನಕ ಸಂಗತಿಯನ್ನು ಎದುರಿಸಬೇಕಾಯಿತು - ನಗರದ ಜಲಾಶಯಗಳ ಅಳವಿನ 0.1 ಪ್ರತಿಶತಕ್ಕೆ ನೀರಿನ ಮಟ್ಟ ಇಳಿದುಹೋಗಿತ್ತು. ಹಾಗೆ ನೋಡಿದರೆ ನೀರಿನ ಲಾರಿಗಳು, ಖಾಲಿ ಬಕೆಟ್ ಗಳು, ಉದ್ರಿಕ್ತ ನಾಗರೀಕರು - ಇವುಗಳನ್ನೊಳಗೊಂಡ ದೃಶ್ಯಗಳು, ಭಾರತದಲ್ಲಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಸರ್ವೇ ಸಾಮಾನ್ಯವಾಗಿದೆ.