A new study finds that using humour to communicate about topics like AI increases a scientist's likeability and credibility.

General

Mumbai

ಲ್ಯಾಕ್ಟಿಕ್ ಆಮ್ಲ ವನ್ನು ವೆಚ್ಚ ಪರಿಣಾಮಕಾರಿ ಹಾಗೂ ಪರಿಸರ ಸ್ನೇಹಿಯನ್ನಾಗಿಸಲು ಕ್ಷಾರ ಹಾಗೂ ಕಿಣ್ವಗಳ ಬಳಕೆಯಲ್ಲಿ ಸುಧಾರಣೆಯ ಅಗತ್ಯವಿದೆ.

Mumbai

ನಗರ ಪ್ರದೇಶದ ಅಪೌಷ್ಟಿಕತೆಯ ನಿವಾರಣೆಗೆ ರುಚಿಯಾದ ಹಾಗೂ ವೈವಿಧ್ಯಮಯವಾದ ಪೂರಕ ಆಹಾರ  ಪದಾರ್ಥಗಳು ಪರಿಹಾರ ನೀಡಬಹುದು

Bengaluru

ಹೆಸರಿಗೆ ತಕ್ಕಂತೆ ಕಾಸ್ಮಿಕ್ ಕಿರಣಗಳು ಅಮೋಘವಾದ ಕಿರಣಗಳು. ದೂರದ ಬ್ರಹ್ಮಾಂಡದಲ್ಲಿನ ವಿಪರೀತ ಘಟನೆಗಳಿಂದ ಉತ್ಪನ್ನವಾಗುವ ಈ ಕಿರಣಗಳು ಭೂಮಿಯನ್ನು ತಲುಪುವ ಮುನ್ನ ಬೆಳಕಿನ ವೇಗದ ಸಮೀಪದ ವೇಗದಲ್ಲಿ ಬಾಹ್ಯಾಕಾಶದೊಳಗೆ ಬಹಳ ದೂರ ಸಂಚರಿಸುತ್ತವೆ. ಇವುಗಳಲ್ಲಿ ಕೆಲವು ಕಿರಣಗಳನ್ನು ಭೂಮಿಯ ವಾಯುಮಂಡಲ ಹೀರಿಕೊಳ್ಳುತ್ತದೆ, ಇನ್ನು ಹಲವು ಕಿರಣಗಳು ಭೂಮಿಯ ಮೇಲ್ಪದರದವರೆಗೆ ಚಲಿಸುತ್ತವೆ. ಈ ಕಾಸ್ಮಿಕ್ ಕಿರಣಗಳೊಳಗೆ ಏನಿದೆ, ಯಾವ ಖಗೋಳ ಘಟನೆಗಳಿಂದ ಇವು ಹುಟ್ಟುತ್ತವೆ, ಇವನ್ನೇಕೆ ನಾವು ಭೂಮಿಯ ಮೇಲೆ ಗಮನಿಸುತ್ತೇವೆ - ಈ ಪ್ರಶ್ನೆಗಳು ಕಾಸ್ಮಿಕ್ ಕಿರಣಗಳು ಆವಿಷ್ಕಾರಗೊಂಡ 1912 ನೇ ಇಸವಿಯಿಂದ ಖಗೋಳ ವಿಜ್ಞಾನಿಗಳನ್ನು ಚಕಿತಗೊಳಿಸಿವೆ.

Mumbai

ಜೂನ್ 2019 ರಲ್ಲಿ ಚೆನ್ನೈನ ಜನತೆ ಒಂದು ಭಯಾನಕ ಸಂಗತಿಯನ್ನು ಎದುರಿಸಬೇಕಾಯಿತು - ನಗರದ ಜಲಾಶಯಗಳ ಅಳವಿನ 0.1 ಪ್ರತಿಶತಕ್ಕೆ ನೀರಿನ ಮಟ್ಟ ಇಳಿದುಹೋಗಿತ್ತು. ಹಾಗೆ ನೋಡಿದರೆ ನೀರಿನ ಲಾರಿಗಳು, ಖಾಲಿ ಬಕೆಟ್ ಗಳು, ಉದ್ರಿಕ್ತ ನಾಗರೀಕರು - ಇವುಗಳನ್ನೊಳಗೊಂಡ ದೃಶ್ಯಗಳು, ಭಾರತದಲ್ಲಿ ಮುಖ್ಯವಾಗಿ ದಕ್ಷಿಣ ಭಾರತದಲ್ಲಿ ಸರ್ವೇ ಸಾಮಾನ್ಯವಾಗಿದೆ.

Pune

2019 ರಲ್ಲಿ, ಭಾರತೀಯ ವಿಜ್ಞಾನ ಶಿಕ್ಷಣ ಮತ್ತು ಸಂಶೋಧನಾ ಸಂಸ್ಥೆ, ಪುಣೆ (ಐಐಎಸ್ಇಆರ್ ಪುಣೆ), ರಾಷ್ಟ್ರೀಯ ಕೋಶ ವಿಜ್ಞಾನ ಕೇಂದ್ರ, ಪುಣೆ (ಎನ್‌ಸಿಸಿಎಸ್) ಮತ್ತು ಪುಣೆಯ ಪರ್ಸಿಸ್ಟೆಂಟ್ ಸಿಸ್ಟಮ್ಸ್ ಲಿಮಿಟೆಡ್, ಸಂಸ್ಥೆಗಳ ಸಹಯೋಗದೊಂದಿಗೆ ಭಾರತ ಸರ್ಕಾರದ ಜೈವಿಕ ತಂತ್ರಜ್ಞಾನ ಇಲಾಖೆಯು (ಡಿಬಿಟಿ) ಮಹತ್ವಾಕಾಂಕ್ಷೆಯ ಯೋಜನೆಯೊಂದನ್ನು ಪ್ರಾರಂಭಿಸಿದೆ.  ಮಾನವ್ - ದಿ ಹ್ಯೂಮನ್ ಅಟ್ಲಾಸ್ ಇನಿಶಿಯೇಟಿವ್ ಎಂದು ಕರೆಯಲ್ಪಡುವ ಇದು, ದೇಶದ ಮೊದಲ ಇಂತಹ ಯೋಜನೆಯಾಗಿದೆ.

ಬೆಂಗಳೂರು

ಆಹಾರ ಅಭದ್ರತೆ ಭಾರತ ದೇಶಕ್ಕೆ ಅಪರಿಚಿತವೇನಲ್ಲ - ನಮ್ಮ ದೇಶದಲ್ಲಿ ಮೂರರಲ್ಲಿ ಒಂದು ಮಗು ಅಪೌಷ್ಟಿಕತೆಯಿಂದ ಬಳಲುತ್ತದೆ. ಮುಂಬೈನ ಅಂತರರಾಷ್ಟ್ರೀಯ ಜನಸಂಖ್ಯಾ ವಿಜ್ಞಾನ ಸಂಸ್ಥೆ (International Institute for Population Sciences) 2015 ರಲ್ಲಿ ನಡೆಸಿದ ಸಮೀಕ್ಷೆಯ ಪ್ರಕಾರ, ಐದು ವರ್ಷಕ್ಕಿಂತ ಕೆಳಗಿನ 50 ಪ್ರತಿಶತ ಮಕ್ಕಳು ರಕ್ತಹೀನತೆಯಿಂದ ಬಳಲುತ್ತಾರೆಂದು ತಿಳಿದುಬಂದಿದೆ. ಆರೋಗ್ಯ ಹಾಗೂ ಕೃಷಿ ವಿಭಾಗಗಳಲ್ಲಿ ತ್ವರಿತ ಅಭಿವೃದ್ಧಿಯಾಗಿದ್ದರೂ ಸಹ, ಭಾರತದ ಬಹುತೇಕ ಜನತೆ ಭಾರಿ ಅಪೌಷ್ಟಿಕತೆಯಿಂದ ನರಳುತ್ತಿದೆ. ಇದಕ್ಕೆ  ಬಡತನ, ಅನಕ್ಷರತೆ, ನಿರುದ್ಯೋಗ ಮೊದಲಾದ ಸಾಮಾಜಿಕ-ಆರ್ಥಿಕ ವಿಷಯಗಳು ಪ್ರಮುಖ ಕಾರಣಗಳು.

Mumbai

ಸ್ನೆಮಾಸ್ಪಿಸ್ ರಿಷಿವ್ಯಾಲಿಯೆನ್ಸಿಸ್ (ಫೋಟೋ:ಅಕ್ಷಯ್ ಖಾಂಡೇಕರ್)

Search Research Matters