ಭಾರತದ ಹಕ್ಕಿಗಳ ವೈವಿಧ್ಯ ತೀವ್ರ ಗತಿಯಿಂದ ಕ್ಷೀಣಿಸುತ್ತಿದೆ. ಅವನ್ನು ಉಳಿಸಲು, ತುರ್ತು ಸಂರಕ್ಷಣಾ ಕ್ರಮಗಳು ಅಗತ್ಯ ಎನ್ನುತ್ತದೆ ಇತ್ತೀಚೆಗೆ ಪ್ರಕಟವಾದ ಭಾರತೀಯ ಹಕ್ಕಿಗಳ ಸ್ಥಿತಿಗತಿಯ ಕುರಿತ ಒಂದು ಸಂಶೋಧನಾ ವರದಿ.

Health

ಬೆಂಗಳೂರು

ಸೂಪರ್ ಬಗ್ ಸರಣಿ - ಭಾಗ ೧

ಬ್ಯಾಕ್ಟೀರಿಯಾದಿಂದ ಉಂಟಾಗುವ ಪ್ರತಿಜೀವಕ ನಿರೋಧಕತೆಯ ಬಗ್ಗೆ ಮೂರು ಭಾಗಗಳಲ್ಲಿ ಮೂಡಲಿದೆ. ಮೊದಲ ಭಾಗದಲ್ಲಿ ಅದರ ಕಾರಣಗಳು, ಪ್ರತಿಜೀವಕ ನಿರೋಧಕತೆಯಿಂದ ಉಂಟಾಗುವ ತೊಂದರೆಗಳು ಹಾಗು ಭಾರತದಲ್ಲಿ ಈ ಸಮಸ್ಯೆಯ ತೀವ್ರತೆಯ ಬಗ್ಗೆ ತಿಳಿಯಬಹುದು.

ಬೆಂಗಳೂರು

ಮಧುಮೇಹ, ಅಧಿಕ ರಕ್ತದೊತ್ತಡ, ಪಾರ್ಕಿನ್ಸನ್ ಮುಂತಾದ ಸಾಂಕ್ರಾಮಿಕವಲ್ಲದ ರೋಗಗಳು, ಅಂದರೆ, ಒಬ್ಬ ವ್ಯಕ್ತಿಯಿಂದ ಮತ್ತೊಬ್ಬರಿಗೆ ಹರಡದ ರೋಗಗಳು, ಇಂದು ಸಾರ್ವಜನಿಕ ಆರೋಗ್ಯ ಕ್ಷೇತ್ರದ ಪ್ರಮುಖ ಸವಾಲುಗಳಾಗಿವೆ. ಭಾರತದಲ್ಲಿ, ಸುಮಾರು ಮೂವರಲ್ಲಿ ಒಬ್ಬರಿಗೆ ಅಧಿಕ ರಕ್ತದೊತ್ತಡವಿರುತ್ತದೆ ಮತ್ತು ೮% ರಷ್ಟು ಜನರಿಗೆ ಮಧುಮೇಹ ಇರುತ್ತದೆ ಎಂದು ತಿಳಿದುಬಂದಿದೆ. ದಿನೇದಿನೇ ಹೆಚ್ಚುತ್ತಿರುವ ಈ ಸಮಸ್ಯೆಯನ್ನು ಬಗೆಹರಿಸುವ ಮಾರ್ಗವೆಂದರೆ, ಸರ್ಕಾರದ ಬೆಂಬಲದೊಂದಿಗೆ ಬಲವಾದ ಆರೋಗ್ಯ ಸೇವೆ ವ್ಯವಸ್ಥೆಯನ್ನು ನಿರ್ಮಿಸುವುದು ಮತ್ತು ಅದರ ಮುಖಾಂತರ, ಇಂತಹ ಖಾಯಿಲೆಗಳಿಗೆ ಔಷಧಿಗಳನ್ನು ಎಲ್ಲರಿಗೂ ಸುಲಭವಾಗಿ, ಕಡಿಮೆ ದರದಲ್ಲಿ ಲಭ್ಯವಿರುವಂತೆ ಮಾಡುವುದು.

ನೀವು ಎಂದಾದರೂ ಬೇಸಿಗೆಯ ಹಗಲಿನಲ್ಲಿ, ಬಿರುಬಿಸಿಲಿನ ಆಕಾಶವನ್ನು ಬರಿಗಣ್ಣಿನಿಂದ ನಿಟ್ಟಿಸಿದ್ದೀರಾ? ಆಕಾಶದಲ್ಲಿ ನಿಮ್ಮ ದೃಷ್ಟಿ ನೆಟ್ಟಿರುವಾಗ, ಏನೋ ಕಣ್ಣಿನ ಮುಂದೆ ತೇಲಿದಂತೆ ಭಾಸವಾಗಿದ್ದು ಗಮನಿಸಿದ್ದೀರಾ? ಹೀಗೆ ಬೆಳಕನ್ನು ನಿಟ್ಟಿಸಿ ನೋಡುವಾಗ ಕಣ್ಣಿನ ದೃಷ್ಟಿ ಕ್ಷೇತ್ರದಲ್ಲಿ ಏನೋ ಈಜಿದಂತೆ ಎನಿಸುತ್ತದೆ ಅಲ್ಲವೇ? ಇವು ಪಾರದರ್ಶಕವಾದ ಹುಳುಗಳೋ ಅಥವಾ ಯಾವುದೋ ಆತ್ಮವೋ ಎಂದು ಸಾಮಾನ್ಯವಾಗಿ ಜನ ಭಾವಿಸುತ್ತಾರಂತೆ. ಅವು ಕಣ್ಣೀರ ಹನಿಗಳೇನೋ ಎಂದು ನೀವು ಅವನ್ನು ಗಮನಿಸಲು ಪ್ರಾರಂಭಿಸಿದಾಗ, ಅವು ಕಣ್ಮರೆಯಾಗಿ, ನೀವು ನಿಮ್ಮ ನೋಟವನ್ನು ಬದಲಾಯಿಸಿದ ತಕ್ಷಣ ಮತ್ತೆ ಕಾಣಿಸಿಕೊಳ್ಳುತ್ತವೆ.

Bengaluru

ಮರೆಗುಳಿತನದ ಸಾಮಾನ್ಯ ವಿಧವಾಗಿರುವ ಅಲ್ಝೈಮರ್‌ ಅನ್ನು  ಔಷಧೋಪಚಾರದ ಸಹಾಯದಿಂದ ತಕ್ಕಮಟ್ಟಿಗೆ  ನಿಯಂತ್ರಿಸುವ ನಿಟ್ಟಿನಲ್ಲಿ ಸಂಶೋಧನೆಗಳು ನಡೆದಿವೆ.

Search Research Matters