A new study finds that using humour to communicate about topics like AI increases a scientist's likeability and credibility.

Science

ಫೋಟೋ: ಗ್ರೆಗ್ ಹ್ಯೂಮ್

ಸೂರ್ಯೋದಯವದಂತೆ ಬೆಳಕು ಮೂಡುವುದರ ಜೊತೆ, ಸಂಜೆ ಸೂರ್ಯಾಸ್ತವಾದ ಮೇಲೆ ಕತ್ತಲಾದಂತೆ ನಾವು ಮನುಷ್ಯರು ನಮ್ಮ ಜೀವನಶೈಲಿಯನ್ನು ರೂಪಿಸಿಕೊಂಡಿದ್ದೇವೆ. ರಾತ್ರಿಯೆಲ್ಲ ಎದ್ದಿರುವವವರಿಗೆ ನಿಶಾಚಾರಿ ಎಂದೂ ಹೇಳುತ್ತೇವೆ. ಹಾಗೆಯೇ ಗೂಬೆಯೂ ನಿಶಾಚಾರಿ ಎಂದು ಎಲ್ಲರಿಗೂ ತಿಳಿದಿರುವ ವಿಷಯವೇ. ಹಾಗಾದರೆ ಗೂಬೆ ಮತ್ತು ಇನ್ನು ಹಲವು ಪ್ರಾಣಿ-ಪಕ್ಷಿ-ಕೀಟಗಳಿಗೆ ರಾತ್ರಿ ಹೊತ್ತು ಹೇಗೆ ಕಾಣುವುದುದು ಎಂಬುದು ಸ್ವಾಭಾವಿಕವಾದ ಪ್ರಶ್ನೆ.

ಬೆಂಗಳೂರು

ಹಯಾಬುಸಾ ಎಂದರೆ ವೇಗವಾಗಿ ಚಲಿಸುವ ಜಪಾನೀ ಬೈಕ್ ನೆನಪಿಗೆ ತಕ್ಷಣ ಬರುವುದು ಅಲ್ಲವೇ? ಆದರೆ ಜಪಾನಿನ ಬಾಹ್ಯಾಕಾಶ ಸಂಸ್ಥೆ - (ಜಾಕ್ಸ, JAXA) ತನ್ನ ಒಂದು ನೌಕೆಯ ಹೆಸರು ಹಯಾಬುಸಾ 2 ಎಂದು ಇಟ್ಟಿದ್ದಾರೆ. ಈ ನೌಕೆಯನ್ನು ಜಪಾನಿನ ಬಾಹ್ಯಾಕಾಶ ಸಂಸ್ಥೆ ಸೌರವ್ಯೂಹದಾದ್ಯಂತ ಸಂಚರಿಸಿ ರುಯ್ಗು (Ryugu) ಕ್ಷುದ್ರಗ್ರಹವನ್ನು ಸಂಪರ್ಕ ಸಾಧಿಸುವ ಉದ್ದೇಶದಿಂದ  ಡಿಸೆಂಬರ್ 2014 ರಲ್ಲಿ ಉಡಾವಣೆ ಮಾಡಿತ್ತು. ಇದು ಸುಮಾರು ಮೂವತ್ತು ಕೋಟಿ (300 ಮಿಲಿಯನ್) ಕಿಲೋಮೀಟರ್ ದೂರ ಪ್ರಯಾಣಿಸಿ 2018 ರಲ್ಲಿ ರುಯ್ಗು ಕ್ಷುದ್ರಗ್ರಹವನ್ನು ಸ್ಪರ್ಶಿಸಿತ್ತು. ಅಲ್ಲಿಯೇ ಕೆಲ ತಿಂಗಳು ಇದ್ದು ಮಾಹಿತಿ ಮತ್ತು ವಸ್ತು ಸಂಗ್ರಹಣೆ ಮಾಡಿ, 2020 ಯಲ್ಲಿ ಯಶಸ್ವಿಯಾಗಿ ಹಿಂತಿರುಗಿತ್ತು.

Bengaluru

ವೈರಲ್ ಸೋಂಕುಗಳು ಮತ್ತು ಸ್ವಯಂ ನಿರೋಧಕ ಕಾಯಿಲೆಗಳಲ್ಲಿ ಮೈಕ್ರೋ ಆರ್‌ಎನ್‌ಎ ‘ದ್ವಿಪಾತ್ರ’ದಲ್ಲಿ ಕೆಲಸ ಮಾಡುತ್ತದೆ. 

ಬೆಂಗಳೂರು

ರಾಪಿಡ್ ಈಟಿ: ತ್ವರಿತವಾಗಿ ಕ್ಯಾನ್ಸರ್ ಬಯಾಪ್ಸಿ ಮಾಡಲು ಹೊಸ ವಿಧಾನ ಒಳಗೊಂಡ ನವೀನ ಸಾಧನವನ್ನು ರೂಪಿಸಿರುವ ಐಐಎಸ್ಸಿ ವಿಜ್ಞಾನಿಗಳು 

ಮುಂಬೈ

ಐಐಟಿ ಬಾಂಬೆ ಯ ಬ್ಯಾಟರಿ ಪ್ರೋಟೋಟೈಪಿಂಗ್ ಲ್ಯಾಬ್ ನ ಸಂಶೋಧಕರು ಇಂಧನ (ಶಕ್ತಿ) ಶೇಖರಣಾ ಸಾಧನವಾಗಿರುವ ರೀಚಾರ್ಜ್ ಮಾಡಬಹುದಾದ ಬ್ಯಾಟರಿಗಳ ಬಗ್ಗೆ ಅಧ್ಯಯನ ನಡೆಸುತ್ತಿದ್ದಾರೆ. 

Bengaluru

ಉಷ್ಣವಲಯದ ಸವನ್ನಾಗಳನ್ನು ನೋಡುವುದೇ ಕಣ್ಣಿಗೆ ಹಬ್ಬ. ಅಲ್ಲಿ ತಂಪೆನಿಸುವ ಎತ್ತರದ ಮರಗಳಿಲ್ಲದೇ ಇರಬಹುದು, ಆದರೆ ಎಲ್ಲಿನೋಡಿದರೂ ಹಸಿರು ಹುಲ್ಲು, ವಿವಿಧ ಚಿಟ್ಟೆಗಳೂ, ಕೀಟಗಳೂ, ಅವುಗಳನ್ನು ಹಿಡಿಯಲು ಅಡಗಿ ಕುಳಿತ ಹಕ್ಕಿಗಳೂ, ಹಾವು-ಹಲ್ಲಿ-ಓತಿಕೇತಗಳೂ ಕಾಣಸಿಗುತ್ತವೆ. ವಿಸ್ತಾರವಾದ ಹುಲ್ಲುಗಾವಲುಗಳಿಂದ ತುಂಬಿರುವ ಸವನ್ನಾಗಳನ್ನು, ಸಾಮಾನ್ಯವಾಗಿ ಪಾಳುಭೂಮಿಗಳು ಎಂದು ತಪ್ಪಾಗಿ ವರ್ಗೀಕರಿಸಲಾಗುತ್ತದೆ. ಇತ್ತೀಚಿನ ಅಧ್ಯಯನದ ಪ್ರಕಾರ, ಈ ಉಷ್ಣವಲಯದ ಹುಲ್ಲುಗಾವಲೆಂಬ ಪರಿಸರ ವ್ಯವಸ್ಥೆಗಳು, ಹಲವು ಬಗೆಯಲ್ಲಿ ಅನನ್ಯವೆನಿಸಿದ್ದು, ಭೂಮಿಯ ಮೇಲೆ ಮತ್ತೆಲ್ಲಿಯೂ ಕಂಡುಬರದ ಹಲವಾರು ಸಸ್ಯಗಳಿಗೆ ನೆಲೆಯಾಗಿದೆ.

Bengaluru

ಒಂದು ಅದ್ಭುತವಾದ ವರ್ಷದ ಅಂತ್ಯದಲ್ಲಿದ್ದೇವೆ ನಾವು! ೨೦೨೧ ವರ್ಷದಲ್ಲಿ ಸಂಶೋಧನೆ ವಿಷಯದಲ್ಲಿ ಭಾರತದಲ್ಲಿ ನಡೆದ  ಘಟನೆಗಳನ್ನು ಮೆಲುಕುಹಾಕುವ ಬನ್ನಿ! ೨೦೨೧ ನೇ ಇಸವಿ ಬಹಳಷ್ಟು ಜನರಿಗೆ  ಏರುಪೇರಾಗಿತ್ತು. ಕೋವಿಡ್ -೧೯ ಹರಡುವಿಕೆಯ ಅಲೆ ಶಿಖರದಲ್ಲಿದ್ದರೂ ೨೦೨೦ರಲ್ಲಿ ಕಂಡುಹಿಡಿದ ಲಸಿಕೆಯನ್ನು ಭಾರತದಲ್ಲಿ ೨೦೨೧ ರಲ್ಲಿ ಪರಿಚಯಿಸಿದ್ದು ಒಂದು ಸಾಧನೆ. ಹೀಗೆ ವಿಜ್ಞಾನ, ಇಂಜಿನಿಯರಿಂಗ್, ಗಣಿತ, ಔಷಧಿ ಇನ್ನೂ ಇತರೆ ವಿಷಯಗಳಲ್ಲಿ ಸಂಶೋಧನೆ ಎಲ್ಲೆಮೀರಿದೆ. ನಾವು ಸಂಶೋಧನೆಯ ಹಾದಿಯಲ್ಲಿ ಮಾಡಿದ ಸಾಧನೆಗಳನ್ನು, ಮತ್ತು ಖ್ಯಾತಿಗಳನ್ನು ಒಮ್ಮೆ ಮೆಲುಕು ಹಾಕುವ ಸಮಯ ಇದು!

Bengaluru

ಕಪ್ಪೆಗಳಿಗೆ ಔತಣ ಕೂಟವಾದ ಬತ್ತದ ಗದ್ದೆಗಳು
ಗದ್ದೆಯ ಕೀಟಕಗಳನ್ನು ನಿಯಂತ್ರಿಸಲು ಕಪ್ಪೆಗಳಲ್ಲಿದೆ ಅಪರೂಪದ ಪ್ರತಿಭೆ. 

Mumbai

ಲ್ಯಾಕ್ಟಿಕ್ ಆಮ್ಲ ವನ್ನು ವೆಚ್ಚ ಪರಿಣಾಮಕಾರಿ ಹಾಗೂ ಪರಿಸರ ಸ್ನೇಹಿಯನ್ನಾಗಿಸಲು ಕ್ಷಾರ ಹಾಗೂ ಕಿಣ್ವಗಳ ಬಳಕೆಯಲ್ಲಿ ಸುಧಾರಣೆಯ ಅಗತ್ಯವಿದೆ.

Mumbai

ನಗರ ಪ್ರದೇಶದ ಅಪೌಷ್ಟಿಕತೆಯ ನಿವಾರಣೆಗೆ ರುಚಿಯಾದ ಹಾಗೂ ವೈವಿಧ್ಯಮಯವಾದ ಪೂರಕ ಆಹಾರ  ಪದಾರ್ಥಗಳು ಪರಿಹಾರ ನೀಡಬಹುದು

Search Research Matters