ಜಾಗತಿಕವಾಗಿ, ಹುಟ್ಟಿದ ನಂತರ ಕಿವುಡುತನದ ಪರೀಕ್ಷೆಗೆ ಒಳಪಡುವ ಪ್ರತಿ 1000 ಹಸುಗೂಸುಗಳಲ್ಲಿ 6 ಮಕ್ಕಳು ಕಿವುಡುತನದ ಸಮಸ್ಯೆಯಿಂದ ಬಳಲುತ್ತಿರುತ್ತಾರೆ ಮತ್ತು ಅವರಲ್ಲಿ 200ಕ್ಕಿಂತಲೂ ಕಡಿಮೆ ಮಕ್ಕಳಿಗೆ ಮಾತ್ರ ವಾಕ್ ಚಿಕಿತ್ಸಕರು ಲಭ್ಯವಿದ್ದಾರೆ. ಭಾರತದಂತಹ ದೇಶಗಳಲ್ಲೂ ಪರಿಸ್ಥಿತಿ ಕೆಟ್ಟದಾಗಿದ್ದು, ಬಡತನದಿಂದ ಬಳಲುತ್ತಿರುವವರ ಸಂಖ್ಯೆ ಹೆಚ್ಚಿರುತ್ತದೆ ಮತ್ತು ಆರೋಗ್ಯ ಸೇವೆಗಳು ಅಷ್ಟು ಸುಲಭವಾಗಿ ಲಭ್ಯವಿರುವುದಿಲ್ಲ. ಬೆಂಗಳೂರಿನ ಭಾರತೀಯ ವಿಜ್ಞಾನ ಸಂಸ್ಥೆಯ (ಐಐಎಸ್ಸಿ) ಸಂಶೋಧಕರು ಇತ್ತೀಚೆಗೆ ನಡೆಸಿದ ಅಧ್ಯಯನದಲ್ಲಿ, ಭಾರತೀಯ ಸನ್ನಿವೇಶದಲ್ಲಿ ವಿಶೇಷವಾಗಿ ಉಪಯುಕ್ತವಾಗುವ ಒಂದು ಶ್ರವಣ ಸಾಧನವನ್ನು ರೂಪಿಸಿದ್ದಾರೆ.
ಭಾರತದ ಹಕ್ಕಿಗಳ ವೈವಿಧ್ಯ ತೀವ್ರ ಗತಿಯಿಂದ ಕ್ಷೀಣಿಸುತ್ತಿದೆ. ಅವನ್ನು ಉಳಿಸಲು, ತುರ್ತು ಸಂರಕ್ಷಣಾ ಕ್ರಮಗಳು ಅಗತ್ಯ ಎನ್ನುತ್ತದೆ ಇತ್ತೀಚೆಗೆ ಪ್ರಕಟವಾದ ಭಾರತೀಯ ಹಕ್ಕಿಗಳ ಸ್ಥಿತಿಗತಿಯ ಕುರಿತ ಒಂದು ಸಂಶೋಧನಾ ವರದಿ.
ಬೆಂಗಳೂರು /