A new study finds that using humour to communicate about topics like AI increases a scientist's likeability and credibility.

Science

ನಮ್ಮ ಸುತ್ತಮುತ್ತ ಮಧುಮೇಹಿಗಳನ್ನು, ಅದರಲ್ಲೂ, ಇನ್ಸುಲಿನ್ ಚುಚ್ಚುಮದ್ದು ತೆಗೆದುಕೊಳ್ಳುವ ಮಧುಮೇಹಿಗಳನ್ನು ಕಂಡಿರುತ್ತೇವೆ. ಕ್ರಿಕೆಟಿಗ ವಾಸಿಮ್ ಅಕ್ರಮ್ ಬ್ಯಾಟ್ಸಮನ್ ಅನ್ನು ಬೆದರಿಸುವಷ್ಟು ವೇಗದ ಚೆಂಡು ಎಸೆಯುವ ಬೌಲರ್, ಜೊತೆಗೇ, ಇನ್ಸುಲಿನ್ ಅವಲಂಬಿತ ಮಧುಮೇಹಿ ಕೂಡ. 

ಬೆಂಗಳೂರು

ಬೆಂಗಳೂರಿನ ರಾಮನ್ ರಿಸರ್ಚ ಇನ್‍ಸ್ಟಿಟ್ಯೂಟ್‍ನ ವಿಜ್ಞಾನಿಗಳು ರಷ್ಯಾ ದೇಶದ, ಮಾಸ್ಕೋದ ಲೆಬೆಡೆವ್ ಫಿಸಿಕಲ್ ಇನ್‍ಸ್ಟಿಟ್ಯೂಟ್‍ನ ವಿಜ್ಞಾನಿಗಳ ಜೊತೆಗೂಡಿ ಈ ರಹಸ್ಯಗಳ ಬುಟ್ಟಿಗೆ ಹೊಸದೊಂದು ವಿಸ್ಮಯಕಾರಿ ದ್ರವ್ಯವನ್ನು ತುಂಬಿದ್ದಾರೆ. 

ಬೆಂಗಳೂರು

ಮನುಷ್ಯರ ಸಮಾಜದಲ್ಲಿ ಇರುವ ಜಾತಿಭೇದವು ಪ್ರಾಣಿ ಜಗತ್ತಿನಲ್ಲಿ ಇಲ್ಲ ಎಂದರೆ ನಂಬುತ್ತೀರಾ? ಇಲ್ಲಿ ನಾವು ಹೇಳಹೊರಟಿರುವುದು ಪ್ರಭೇದಗಳ ಗಡಿಯ ಆಚೆಗೂ ಗೆಳೆತನ ವಿಸ್ತರಿಸಿಕೊಳ್ಳುವ ಪ್ರಾಣಿಗಳ ಬಗ್ಗೆ. ಜನಪ್ರಿಯ ಅನಿಮೇಟೆಡ್ ಚಿತ್ರ 'ಐಸ್ ಏಜ್'ನಲ್ಲಿ ಪ್ರಾಚೀನ ಶಿಲಾಯುಗದ ಹಿಮಯುಗಕ್ಕೆ ಸಂಬಂಧಿಸಿದ ಕತೆಯಿದೆ; ಈ ಸಿನಿಮಾದ ಪ್ರಮುಖ ಪಾತ್ರಗಳು ಸೋಮಾರಿ ಸಲಗ ಮತ್ತು  ಸಂಶಯಾಸ್ಪದ ನಡತೆಯ ಹುಲಿಯದ್ದು; ಇವು ಪೂರಕ ವಾತಾವರಣವಿಲ್ಲದ ಸ್ಥಿತಿಯಲ್ಲಿ ಬದುಕುಳಿಯುವ ಸಾಧ್ಯತೆಗಳನ್ನು ಹೆಚ್ಚಿಸಿಕೊಳ್ಳಲು, ತಮ್ಮ ಪ್ರಭೇದಗಳ ವ್ಯತ್ಯಾಸಗಳನ್ನು ಮರೆತು, ಒಗ್ಗೂಡಿ, ತಮ್ಮ ಜೀವನಪ್ರಯಾಣದಲ್ಲಿ ಪರಸ್ಪರ ಸಹಾಯ ಮಾಡಿಕೊಳ್ಳುತ್ತವೆ. ವಿಭಿನ್ನ ಜಾತಿಗಳಿಗೆ ಸೇರಿದ ಪ್ರಾಣಿಗಳ ನಡುವಿನ ಸ್ನೇಹದ ಅತ್ಯುತ್ತಮ ಉದಾಹರಣೆಯಿದು.

ಬೆಂಗಳೂರು

ಬೆಂಗಳೂರಿನ ರಾಷ್ಟ್ರೀಯ ಉನ್ನತ ಅಧ್ಯಯನ ಸಂಸ್ಥೆಯ ಸಂಶೋಧಕರು ನಡೆಸಿದ ಇತ್ತೀಚಿನ ಅಧ್ಯಯನವೊಂದರಲ್ಲಿ, ಬಾನೆಟ್ ಮಕಾಕ್ (ಮಕಾಕಾ ರೇಡಿಯೇಟಾ) ಎಂಬ ದಕ್ಷಿಣ ಭಾರತದ ಸ್ಥಳೀಯ ಜಾತಿಯ ಕೋತಿಯಲ್ಲಿ, ಒಂದು ವಿಶಿಷ್ಟ ನಡವಳಿಕೆಯನ್ನು ಕಂಡಿದ್ದಾರೆ.

ಬೆಂಗಳೂರು

ಪ್ರತಿಜೀವಕಗಳು 'ಸೂಪರ್ ಬಗ್' ಸರಣಿಯಲ್ಲಿ ಇದು ಕೊನೆಯ ಭಾಗ. ಇದರಲ್ಲಿ ರೋಗಗಳನ್ನು ಉಂಟುಮಾಡುವ ಬ್ಯಾಕ್ಟೇರಿಯಾಗಳಲ್ಲಿ ಪ್ರತಿಜೀವಕ ನಿರೋಧಕತೆ ಹೇಗೆ ಕಂಡುಬರುತ್ತದೆ, ಅದಕ್ಕೆ ಕಾರಣಗಳು ಮತ್ತು ಅದರಿಂದ ಉಂಟಾಗಬಹುದಾದ ತೀವ್ರತೆಯ ಬಗ್ಗೆ ತಿಳಿಯಬಹುದು. 

ಬೆಂಗಳೂರು

ಈ ಲೇಖನ ಸರಣಿಯಲ್ಲಿ 'ದುರುಪಯೋಗಪಡಿಸಿಕೊಳ್ಳಲಾದ' ಪ್ರತಿಜೀವಕಗಳು 'ಸೂಪರ್ ಬಗ್'ಗಳಿಗೆ ಹೇಗೆ ಸಹಾಯ ಮಾಡುತ್ತಿವೆ ಮತ್ತು ನಾವೇಕೆ ಪ್ರತಿಜೀವಕಗಳನ್ನು ದುರುಪಯೋಗ ಪಡಿಸಿಕೊಂಡಿದ್ದೇವೆ ಎಂಬುದರ ಬಗ್ಗೆ ವಿವರಗಳನ್ನು ನೀಡುತ್ತೇವೆ.

Bengaluru

ಭಾರತದ ಪೂರ್ವ ಮತ್ತು ಪಶ್ಚಿಮ ಘಟ್ಟಗಳಲ್ಲಿ ತಲಾ ಒಂದೊಂದು ಹೊಸ ಜಾತಿಯ ಚಿಮ್ಮಂಡೆ ಕಪ್ಪೆಗಳನ್ನು ಭಾರತೀಯ ವನ್ಯಜೀವಿ ಸಂಸ್ಥೆ, ಭಾರತೀಯ ಪ್ರಾಣಿವಿಜ್ಞಾನ ಸಮೀಕ್ಷೆ ಮತ್ತು ಉತ್ತರ ಒರಿಸ್ಸಾ ವಿಶ್ವವಿದ್ಯಾಲಯದ ಸಂಶೋಧಕರು ಕಂಡುಹಿಡಿದಿದ್ದಾರೆ.

ಬೆಂಗಳೂರು

ಸೂಪರ್ ಬಗ್ ಸರಣಿ - ಭಾಗ ೧

ಬ್ಯಾಕ್ಟೀರಿಯಾದಿಂದ ಉಂಟಾಗುವ ಪ್ರತಿಜೀವಕ ನಿರೋಧಕತೆಯ ಬಗ್ಗೆ ಮೂರು ಭಾಗಗಳಲ್ಲಿ ಮೂಡಲಿದೆ. ಮೊದಲ ಭಾಗದಲ್ಲಿ ಅದರ ಕಾರಣಗಳು, ಪ್ರತಿಜೀವಕ ನಿರೋಧಕತೆಯಿಂದ ಉಂಟಾಗುವ ತೊಂದರೆಗಳು ಹಾಗು ಭಾರತದಲ್ಲಿ ಈ ಸಮಸ್ಯೆಯ ತೀವ್ರತೆಯ ಬಗ್ಗೆ ತಿಳಿಯಬಹುದು.

ಬೆಂಗಳೂರು

ಈ ವರ್ಷದ ‘ವಿಶ್ವ ಪರಿಸರ ದಿನ’ದ ಅಂಗವಾಗಿ ‘‘ಪ್ಲಾಸ್ಟಿಕ್ಕಿನಿಂದ ಮಾಲಿನ್ಯ ತಡೆಗಟ್ಟೋಣ’’ ಎಂದು ವಿಶ್ವ ಸಂಸ್ಥೆ ಅಂತರರಾಷ್ಟ್ರೀಯ ಮಟ್ಟದಲ್ಲಿ ಘೋಷಿಸಿದೆ. ಪ್ಲಾಸ್ಟಿಕ್ ಇಂದು ನಮ್ಮ ಜೀವನದ ಅವಿಭಾಜ್ಯ ಅಂಗವಾಗಿದ್ದರೂ ಅದರ ಬಗ್ಗೆ ಸರಿಯಾದ ಅರಿವು ಅತ್ಯವಶ್ಯಕ. 

ಬೆಂಗಳೂರು

ಮಧುಮೇಹ, ಅಧಿಕ ರಕ್ತದೊತ್ತಡ, ಪಾರ್ಕಿನ್ಸನ್ ಮುಂತಾದ ಸಾಂಕ್ರಾಮಿಕವಲ್ಲದ ರೋಗಗಳು, ಅಂದರೆ, ಒಬ್ಬ ವ್ಯಕ್ತಿಯಿಂದ ಮತ್ತೊಬ್ಬರಿಗೆ ಹರಡದ ರೋಗಗಳು, ಇಂದು ಸಾರ್ವಜನಿಕ ಆರೋಗ್ಯ ಕ್ಷೇತ್ರದ ಪ್ರಮುಖ ಸವಾಲುಗಳಾಗಿವೆ. ಭಾರತದಲ್ಲಿ, ಸುಮಾರು ಮೂವರಲ್ಲಿ ಒಬ್ಬರಿಗೆ ಅಧಿಕ ರಕ್ತದೊತ್ತಡವಿರುತ್ತದೆ ಮತ್ತು ೮% ರಷ್ಟು ಜನರಿಗೆ ಮಧುಮೇಹ ಇರುತ್ತದೆ ಎಂದು ತಿಳಿದುಬಂದಿದೆ. ದಿನೇದಿನೇ ಹೆಚ್ಚುತ್ತಿರುವ ಈ ಸಮಸ್ಯೆಯನ್ನು ಬಗೆಹರಿಸುವ ಮಾರ್ಗವೆಂದರೆ, ಸರ್ಕಾರದ ಬೆಂಬಲದೊಂದಿಗೆ ಬಲವಾದ ಆರೋಗ್ಯ ಸೇವೆ ವ್ಯವಸ್ಥೆಯನ್ನು ನಿರ್ಮಿಸುವುದು ಮತ್ತು ಅದರ ಮುಖಾಂತರ, ಇಂತಹ ಖಾಯಿಲೆಗಳಿಗೆ ಔಷಧಿಗಳನ್ನು ಎಲ್ಲರಿಗೂ ಸುಲಭವಾಗಿ, ಕಡಿಮೆ ದರದಲ್ಲಿ ಲಭ್ಯವಿರುವಂತೆ ಮಾಡುವುದು.

Search Research Matters